ಬ್ರೇಕಿಂಗ್ ನ್ಯೂಸ್
12-11-22 06:01 pm Mangalore Correspondent ಕರಾವಳಿ
ಮಂಗಳೂರು, ನ.12: ಬಜ್ಪೆ ಆಸುಪಾಸಿನಲ್ಲಿ ಕೆಂಗಣ್ಣು ರೋಗ ಕಾಣಿಸಿಕೊಂಡಿದೆ. 'ಮದ್ರಾಸ್ ಐ' ಅಂತ ಕರೆಯಲ್ಪಡುವ ಕೆಣ್ಣು ಕೆಂಪಗಾಗಿ ಊದಿಕೊಳ್ಳುವ ರೋಗ ವ್ಯಾಪಕವಾಗಿ ಹರಡಿದ್ದು ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಂಡಿದೆ.
ಆಶಾ ಕಾರ್ಯಕರ್ತರು ಮೆದುಳು ಜ್ವರಕ್ಕಾಗಿ ಮನೆ ಮನೆಗೆ ವ್ಯಾಕ್ಸಿನ್ ನೀಡಲು ಹೋಗಿದ್ದಾಗ ಕೆಂಗಣ್ಣು ಸಮಸ್ಯೆ ಕಂಡುಬಂದಿದೆ. ಮೊದಲಿಗೆ ಬಜ್ಪೆ ಪಂಚಾಯತ್ ಪ್ರದೇಶದ ಪಡೀಲ್ ಪ್ರದೇಶದಲ್ಲಿ ರೋಗ ಪತ್ತೆಯಾಗಿತ್ತು. ಆನಂತರ, ರೋಗ ಆಸುಪಾಸಿನ ಇತರೇ ಗ್ರಾಮಗಳ ಕಡೆಗೂ ಹರಡಿದೆ. ಕೆಲವು ಗ್ರಾಮಗಳಲ್ಲಿ ಮನೆಯ ಎಲ್ಲ ಸದಸ್ಯರಿಗೂ ರೋಗ ಕಾಣಿಸಿದೆ. ಇವರು ಹೊರಗಡೆ ಹೋದಾಗ, ಅಂಗಡಿ, ಮಾರುಕಟ್ಟೆ ಪ್ರದೇಶಕ್ಕೆ ಹೋದ ಸಂದರ್ಭದಲ್ಲಿ ಇತರರಿಗೂ ರೋಗ ಹರಡುತ್ತಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಾಯಿ, ಮಕ್ಕಳು ಚಿಕಿತ್ಸೆಗೆ ಬರುತ್ತಿದ್ದು ಹೆಚ್ಚಿನ ಮಂದಿಗೆ ಇದೇ ಸಮಸ್ಯೆ ಕಂಡುಬಂದಿದೆ. ತಿಂಗಳ ಇಂಜೆಕ್ಷನ್ ನೀಡಲು ಬರುವ ಸಂದರ್ಭದಲ್ಲಿಯೂ ಅವರನ್ನು ವಾರದ ನಂತರ ಮತ್ತೆ ಬಂದು ತಪಾಸಣೆ ನಡೆಸುವಂತೆ ವೈದ್ಯರು ಸೂಚಿಸುತ್ತಿದ್ದಾರೆ.
Conjunctivitis or Red eyes or Madras eye disease is rampant in the vicinity of Bajpe. It has spread to several houses and children are the most affected.ASHA workers, who visit every house for a vaccine survey on brain fever, are facing a problem. The disease first erupted in Padil area under Bajpe panchayat limits. Now it has spread to Jari Nagara. It is slowly spreading to other nearby villages also.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm