ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.

ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am