ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.

ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm