ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm