ಬ್ರೇಕಿಂಗ್ ನ್ಯೂಸ್
13-11-22 08:40 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13 : ಚಾರ್ಮಾಡಿ ಘಾಟಿ ಹೆದ್ದಾರಿಯಲ್ಲಿ ಭಾನುವಾರ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಕಾರಣ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಟ ನಡೆಸಬೇಕಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಯ ಮಧ್ಯೆ ಕೆಟ್ಟು ನಿಂತಿದ್ದರಿಂದ ವಾಹನಗಳು ಸಾಲುಗಟ್ಟಿದವು. ದೂರದಿಂದ ಆಗಮಿಸಿದ್ದ ಪ್ರವಾಸಿಗರು ಪರದಾಟ ನಡೆಸಿದರು. ಒಂದು ಬದಿಯಿಂದ ಮಾತ್ರ ನಿಧಾನಕ್ಕೆ ವಾಹನ ಚಲಿಸುವಂತಾಗಿತ್ತು. ಎರಡು ಬದಿಯಿಂದ ವಾಹನಗಳು ಸಂಚರಿಸಲಾಗದೇ ಕಿ.ಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ತಿರುವಿನಲ್ಲಿ ವಾಹನ ಕೆಟ್ಟು ನಿಂತಿದ್ದರಿಂದ ಇಡೀ ಹೆದ್ದಾರಿಯೇ ನರಕವಾಗಿತ್ತು. ಒಂದು ಬದಿಯಿಂದಲೂ ಟ್ರಾಫಿಕ್ ಜಾಮ್ ನಡುವೆ ವಾಹನ ಸಾಗಲು ಹರಸಾಹಸ ಪಡಬೇಕಾಯಿತು. ವಾರಾಂತ್ಯ ಆಗಿದ್ದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಸಂಜೆ ಏಳು ಗಂಟೆ ಆದರೂ ವಾಹನ ರಿಪೇರಿ ಮುಗಿದಿಲ್ಲ. ವಾಹನವನ್ನು ಸ್ಥಳದಿಂದ ತೆರವು ಮಾಡೋದಕ್ಕೂ ಆಗಿಲ್ಲ. ಟ್ರಾಫಿಕ್ ಜಾಮ್ ನಿಂದಾಗಿ ಜನರು ತೀವ್ರ ತೊಂದರೆ ಅನುಭವಿಸ ಬೇಕಾಯಿತು.
Police vehicle blocks Charmadi Ghat for hours after getting repaired in the middle of the road in Belthangady.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am