ಬ್ರೇಕಿಂಗ್ ನ್ಯೂಸ್
20-11-22 12:38 pm Mangaluru Correspondent ಕರಾವಳಿ
ಮಂಗಳೂರು, ನ.20: ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಸಂಬಂಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು ಆಕಸ್ಮಿಕ ಆಗಿರುವ ಘಟನೆಯಲ್ಲ, ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಕೃತ್ಯದ ಬಗ್ಗೆ ದೃಢವಾಗಿದೆ. ಆಕಸ್ಮಿಕ ರೀತಿಯಲ್ಲಿ ನಡೆದ ಘಟನೆಯಲ್ಲ. ಗಂಭೀರ ಡ್ಯಾಮೇಜ್ ಮಾಡುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ, ಇದೊಂದು ಭಯೋತ್ಪಾದಕ ಕೃತ್ಯ. ಕೇಂದ್ರೀಯ ಏಜನ್ಸಿಗಳ ಜೊತೆ ಸೇರಿ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.





ನಿನ್ನೆ ಸಂಜೆ ಹೊತ್ತಿಗೆ ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋದಲ್ಲಿ ಬ್ಲಾಸ್ಟ್ ಆಗಿತ್ತು. ಪ್ರೆಶರ್ ಕುಕ್ಕರ್ ಸ್ಫೋಟಗೊಂಡಿದ್ದು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಘಟನೆ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3
— DGP KARNATAKA (@DgpKarnataka) November 20, 2022
Autorickshaw blast at Naguri in Mangalore, DGP says its a terror blast, tweets
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm