ಬ್ರೇಕಿಂಗ್ ನ್ಯೂಸ್
20-11-22 12:38 pm Mangaluru Correspondent ಕರಾವಳಿ
ಮಂಗಳೂರು, ನ.20: ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಸಂಬಂಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು ಆಕಸ್ಮಿಕ ಆಗಿರುವ ಘಟನೆಯಲ್ಲ, ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಕೃತ್ಯದ ಬಗ್ಗೆ ದೃಢವಾಗಿದೆ. ಆಕಸ್ಮಿಕ ರೀತಿಯಲ್ಲಿ ನಡೆದ ಘಟನೆಯಲ್ಲ. ಗಂಭೀರ ಡ್ಯಾಮೇಜ್ ಮಾಡುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ, ಇದೊಂದು ಭಯೋತ್ಪಾದಕ ಕೃತ್ಯ. ಕೇಂದ್ರೀಯ ಏಜನ್ಸಿಗಳ ಜೊತೆ ಸೇರಿ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.





ನಿನ್ನೆ ಸಂಜೆ ಹೊತ್ತಿಗೆ ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋದಲ್ಲಿ ಬ್ಲಾಸ್ಟ್ ಆಗಿತ್ತು. ಪ್ರೆಶರ್ ಕುಕ್ಕರ್ ಸ್ಫೋಟಗೊಂಡಿದ್ದು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಘಟನೆ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3
— DGP KARNATAKA (@DgpKarnataka) November 20, 2022
Autorickshaw blast at Naguri in Mangalore, DGP says its a terror blast, tweets
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am