ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am