ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm