ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm