ಬ್ರೇಕಿಂಗ್ ನ್ಯೂಸ್
22-11-22 02:03 pm Mangalore Correspondent ಕರಾವಳಿ
ಬೆಳ್ತಂಗಡಿ, ನ.22: ಕಾಡಿನಲ್ಲಿ ದೊರೆತ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.
ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ತೀರ ಬಡ ಕುಟುಂಬದ ಇವರ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಇಂದು ಬೆಳಗ್ಗೆ ಇವರಿಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.
ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಬಚಾವ್ ಆಗಿದ್ದಾರೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Two members of a family died after consuming poisonous mushrooms in Puduvettu, Belthangady Taluk on November 22. On Tuesday, locals found Guruva and his son lying dead in front of their house. It was later revealed that Guruva and his family had consumed poisonous mushrooms on Monday which is the cause of their death.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm