ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm