ಬ್ರೇಕಿಂಗ್ ನ್ಯೂಸ್
24-11-22 11:56 am Mangalore Correspondent ಕರಾವಳಿ
ಪುತ್ತೂರು, ನ.23: ಮತ್ತೆ ಕರಾವಳಿಯಲ್ಲಿ ಧರ್ಮ ದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಉತ್ಸವ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಹಿಂದು ಸಂಘಟನೆಗಳು ಬ್ಯಾನರ್ ಹಾಕಿವೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದು ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ರೀತಿಯ ಬ್ಯಾನರ್ ಹಾಕಲಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಳಿಕ ಮತ್ತೆ ವ್ಯಾಪಾರ ನಿಷೇಧ, ಧರ್ಮ ದಂಗಲ್ ಜೀವ ಪಡೆದಿದೆ. ಹದಿನೈದು ದಿನಗಳ ಕಾಲ ಷಷ್ಠಿ ಮಹೋತ್ಸವ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ಇದೀಗ ಈ ಬ್ಯಾನರ್ ಮತ್ತೆ ವಿವಾದಕ್ಕೆ ಕಾರಣವಾಗುವಂತಿದೆ.
ಕಳೆದ ಎಪ್ರಿಲ್- ಮೇ ತಿಂಗಳಲ್ಲಿ ಹಿಜಾಬ್ ಕಾರಣಕ್ಕೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಧರ್ಮ ದಂಗಲ್ ಅಭಿಯಾನ ನಡೆದಿತ್ತು. ಆನಂತರ ಸ್ವಲ್ಪ ಮಟ್ಟಿಗೆ ಅಭಿಯಾನವೂ ಕಡಿಮೆಯಾಗಿತ್ತು. ಇದೀಗ ಮತ್ತೆ ಚುನಾವಣೆ ಕಾಲದಲ್ಲಿ ವಿಭಜನೆಯ, ದ್ವೇಷ ಹರಡುವ ಧರ್ಮ ದಂಗಲ್ ಅಭಿಯಾನ ಆರಂಭಿಸಿದ್ದಾರೆ.
Hindu Jagarana Vedike puts up poster banning shops and stalls during Champa Shashti at Kukke Subramanya temple in Dakshina Kannada.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm