ಬ್ರೇಕಿಂಗ್ ನ್ಯೂಸ್
24-11-22 11:56 am Mangalore Correspondent ಕರಾವಳಿ
ಪುತ್ತೂರು, ನ.23: ಮತ್ತೆ ಕರಾವಳಿಯಲ್ಲಿ ಧರ್ಮ ದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಉತ್ಸವ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಹಿಂದು ಸಂಘಟನೆಗಳು ಬ್ಯಾನರ್ ಹಾಕಿವೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದು ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ರೀತಿಯ ಬ್ಯಾನರ್ ಹಾಕಲಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಳಿಕ ಮತ್ತೆ ವ್ಯಾಪಾರ ನಿಷೇಧ, ಧರ್ಮ ದಂಗಲ್ ಜೀವ ಪಡೆದಿದೆ. ಹದಿನೈದು ದಿನಗಳ ಕಾಲ ಷಷ್ಠಿ ಮಹೋತ್ಸವ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ಇದೀಗ ಈ ಬ್ಯಾನರ್ ಮತ್ತೆ ವಿವಾದಕ್ಕೆ ಕಾರಣವಾಗುವಂತಿದೆ.
ಕಳೆದ ಎಪ್ರಿಲ್- ಮೇ ತಿಂಗಳಲ್ಲಿ ಹಿಜಾಬ್ ಕಾರಣಕ್ಕೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಧರ್ಮ ದಂಗಲ್ ಅಭಿಯಾನ ನಡೆದಿತ್ತು. ಆನಂತರ ಸ್ವಲ್ಪ ಮಟ್ಟಿಗೆ ಅಭಿಯಾನವೂ ಕಡಿಮೆಯಾಗಿತ್ತು. ಇದೀಗ ಮತ್ತೆ ಚುನಾವಣೆ ಕಾಲದಲ್ಲಿ ವಿಭಜನೆಯ, ದ್ವೇಷ ಹರಡುವ ಧರ್ಮ ದಂಗಲ್ ಅಭಿಯಾನ ಆರಂಭಿಸಿದ್ದಾರೆ.
Hindu Jagarana Vedike puts up poster banning shops and stalls during Champa Shashti at Kukke Subramanya temple in Dakshina Kannada.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am