ಬ್ರೇಕಿಂಗ್ ನ್ಯೂಸ್
25-11-22 09:10 pm Mangalore Correspondent ಕರಾವಳಿ
ಮಂಗಳೂರು, ನ.25 : ಕತಾರ್ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ನ ಮೆಡಿಕಲ್ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಮೂಲದ ಸದ್ಯ ಕತಾರ್ ನಲ್ಲಿ ನೆಲೆಸಿರುವ ಪ್ರತಿಭಾ ಈ ಅವಕಾಶ ಗಿಟ್ಟಿಸಿಕೊಂಡ ಮಹಿಳೆ.
ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ನಿವಾಸಿ ನವೀನ್ ಪೂಜಾರಿ ಅವರ ಪತ್ನಿ ಪ್ರತಿಭಾ, ಫಿಫಾ ವಿಶ್ವಕಪ್ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ಇರಬೇಕಾದ ಆರೋಗ್ಯ ತಂಡದಲ್ಲಿ ಸದಸ್ಯರಾಗಿದ್ದಾರೆ. ಈ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ಯೋಗ ನಿಮಿತ್ತ ಸಂಸಾರ ಸಹಿತ ಅವರು ಕತಾರ್ ರಾಜಧಾನಿ ದೋಹಾದಲ್ಲಿ ವಾಸವಿದ್ದಾರೆ. ಪ್ರತಿಭಾ ಅವರು ಕತಾರ್ನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರ್ಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸೇರಿದಂತೆ ತುರ್ತು ಸಂದರ್ಭದಲ್ಲಿ ಇವರ ವಿಶೇಷ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಗಿತ್ತು.
ಇದೀಗ ಕತಾರ್ ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಮೆಂಟಿನಲ್ಲಿ ಮೆಡಿಕಲ್ ತಂಡದಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಪ್ರತಿಭಾ ಅವರನ್ನು ಆಯ್ಕೆ ಮಾಡಲಾಗಿದೆ.
A woman, native of the taluk is selected to serve in the medical team of FIFA World Cup that is going on at Qatar. Pratibha N Darkasu, wife of Naveen Poojary, a resident of Darkasu in Kudambettu village is the woman who is selected for this coveted job. She has become the only woman from Karnataka to serve in the medical team of World Cup.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm