ಬ್ರೇಕಿಂಗ್ ನ್ಯೂಸ್
25-11-22 10:57 pm Mangalore Correspondent ಕರಾವಳಿ
ಮಂಗಳೂರು, ನ.25: ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಜೊತೆ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನಿಗೆ ನಗರದ ನಂತೂರಿನಲ್ಲಿ ಹಿಂದು ಸಂಘಟನೆ ಯುವಕರು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ತೋರಿಸಿದ್ದರು. ಈ ಬಗ್ಗೆ ಸಾರ್ವಜನಿಕರು ಮಾಡಿದ್ದ ಟ್ವೀಟ್ ದೂರಿಗೆ ಸ್ಪಂದಿಸಿದ ಎಡಿಜಿಪಿ ಅಲೋಕ್ ಕುಮಾರ್, ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಕಾರ್ಕಳ- ನಿಟ್ಟೆ ಮಾರ್ಗವಾಗಿ ಬಸ್ ನಂತೂರು ತಲುಪಿದಾಗ ಮುಸ್ಲಿಂ ಯುವಕನಿಗೆ ನಾಲ್ಕು ಜನ ಯುವಕರು ಬಸ್ಸಿಗೆ ನುಗ್ಗಿ ಹಲ್ಲೆ ನಡೆಸಿದ್ದರು. ಹಿಂದು ಯುವತಿಯ ಜೊತೆ ಬಸ್ಸಿನಲ್ಲಿ ಒಟ್ಟಿಗೆ ಕುಳಿತು ಬರುತ್ತಿದ್ದುದನ್ನು ಗಮನಿಸಿ ಹಿಂದು ಸಂಘಟನೆ ಯುವಕರಿಗೆ ಮಾಹಿತಿ ನೀಡಲಾಗಿತ್ತು. ಮುಸ್ಲಿಂ ಯುವಕನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಆದರೆ ಪೊಲೀಸ್ ದೂರು ದಾಖಲಾದರೂ ಯುವಕರ ವಿರುದ್ಧ ಕ್ರಮ ಆಗಿಲ್ಲವೆಂದು ಇಮ್ರಾನ್ ಎಂಬವರು ಎಡಿಜಿಪಿಗೆ ಟ್ವೀಟ್ ಮಾಡಿದ್ದರು. ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಮರು ಟ್ವೀಟ್ ಮಾಡಿ ಉತ್ತರ ನೀಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು.
Appropriate action is being taken regarding this incident https://t.co/z5fSTqS7Mo
— alok kumar (@alokkumar6994) November 25, 2022
Moral policing in Mangaluru, ADGP condemns the act of Bajarang dal members, orders for strict action. A Inter faith youth was assaulted inside a moving bus for being with Hindu Girl.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am