ಬ್ರೇಕಿಂಗ್ ನ್ಯೂಸ್
25-11-22 10:57 pm Mangalore Correspondent ಕರಾವಳಿ
ಮಂಗಳೂರು, ನ.25: ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಜೊತೆ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನಿಗೆ ನಗರದ ನಂತೂರಿನಲ್ಲಿ ಹಿಂದು ಸಂಘಟನೆ ಯುವಕರು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ತೋರಿಸಿದ್ದರು. ಈ ಬಗ್ಗೆ ಸಾರ್ವಜನಿಕರು ಮಾಡಿದ್ದ ಟ್ವೀಟ್ ದೂರಿಗೆ ಸ್ಪಂದಿಸಿದ ಎಡಿಜಿಪಿ ಅಲೋಕ್ ಕುಮಾರ್, ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಕಾರ್ಕಳ- ನಿಟ್ಟೆ ಮಾರ್ಗವಾಗಿ ಬಸ್ ನಂತೂರು ತಲುಪಿದಾಗ ಮುಸ್ಲಿಂ ಯುವಕನಿಗೆ ನಾಲ್ಕು ಜನ ಯುವಕರು ಬಸ್ಸಿಗೆ ನುಗ್ಗಿ ಹಲ್ಲೆ ನಡೆಸಿದ್ದರು. ಹಿಂದು ಯುವತಿಯ ಜೊತೆ ಬಸ್ಸಿನಲ್ಲಿ ಒಟ್ಟಿಗೆ ಕುಳಿತು ಬರುತ್ತಿದ್ದುದನ್ನು ಗಮನಿಸಿ ಹಿಂದು ಸಂಘಟನೆ ಯುವಕರಿಗೆ ಮಾಹಿತಿ ನೀಡಲಾಗಿತ್ತು. ಮುಸ್ಲಿಂ ಯುವಕನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಆದರೆ ಪೊಲೀಸ್ ದೂರು ದಾಖಲಾದರೂ ಯುವಕರ ವಿರುದ್ಧ ಕ್ರಮ ಆಗಿಲ್ಲವೆಂದು ಇಮ್ರಾನ್ ಎಂಬವರು ಎಡಿಜಿಪಿಗೆ ಟ್ವೀಟ್ ಮಾಡಿದ್ದರು. ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಮರು ಟ್ವೀಟ್ ಮಾಡಿ ಉತ್ತರ ನೀಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು.
Appropriate action is being taken regarding this incident https://t.co/z5fSTqS7Mo
— alok kumar (@alokkumar6994) November 25, 2022
Moral policing in Mangaluru, ADGP condemns the act of Bajarang dal members, orders for strict action. A Inter faith youth was assaulted inside a moving bus for being with Hindu Girl.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm