ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am