ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm