ಬ್ರೇಕಿಂಗ್ ನ್ಯೂಸ್
28-11-22 04:38 pm Mangalore Correspondent ಕರಾವಳಿ
ಮಂಗಳೂರು, ನ.28: ಬಸ್ಸಿನಲ್ಲಿ ಹಿಂದು ಯುವತಿ ಜೊತೆಗೆ ಕುಳಿತು ಬರುತ್ತಿದ್ದಾಳೆಂದು ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಸುರತ್ಕಲ್ ನಿವಾಸಿಗಳಾದ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿ ನಿವಾಸಿ ರಾಕೇಶ್ ಬಂಧಿತರು. ನ.24ರಂದು ಘಟನೆ ನಡೆದಿದ್ದು, ಕಾರ್ಕಳ ನಿಟ್ಟೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿದ್ದ ರಶೀಮ್ ಎಂಬ ಯುವಕನಿಗೆ ಹಲ್ಲೆ ನಡೆಸಲಾಗಿತ್ತು. ರಶೀಮ್ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಕುಳಿತು ಬರುತ್ತಿದ್ದ. ಈ ವೇಳೆ, ಬಜರಂಗದಳ ಯುವಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಮಂಗಳೂರಿನ ನಂತೂರಿಗೆ ಬಸ್ ತಲುಪಿದಾಗ ಯುವಕರು ನುಗ್ಗಿ ಹಲ್ಲೆ ನಡೆಸಿದ್ದರು.
ಹಲ್ಲೆ ಘಟನೆ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಂದು ಬಿಡುತ್ತೀವಿ ಎಂದು ಬೆದರಿಕೆ ಹಾಕಿದ್ದರು. ರಶೀಮ್ ಬಳಿಕ ತಡವಾಗಿ ಕದ್ರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ನೈತಿಕ ಪೊಲೀಸ್ ಗಿರಿ ; ಬಸ್ಸಿನಿಂದ ಹೊರಗೆಳೆದು ಯುವಕರಿಂದ ಹಲ್ಲೆ, ಕ್ರಮ ಕೈಗೊಳ್ತೀವಿ ಎಂದ ಎಡಿಜಿಪಿ
Kadri police arrested three men in connection with the assault of a youth, who was travelling with his Hindu girl classmate, sitting next to her in a private bus that was coming to Mangaluru from Nitte. The arrested are identified as Muthu, Prakash, residents of Surathkal and Rakesh, resident of Asaigoli. On November 24, Rasheem Ummer was assaulted at Nanthoor by the accused and also threatened him with life if he informs the matter to anyone.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am