ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am