ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm