ಬ್ರೇಕಿಂಗ್ ನ್ಯೂಸ್
14-10-20 04:36 pm Headline Karnataka News Network ಕರಾವಳಿ
ಬಂಟ್ವಾಳ, ಅಕ್ಟೋಬರ್.14 : ಕಳೆದೆರಡು ದಿನಗಳ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದಲ್ಲಿ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ. ಬುಧವಾರ ಬೆಳಗ್ಗೆ ಸಿಬ್ಬಂದಿಗಳು ತೆರಳಿದ್ದಾಗ ಘಟನೆ ಗಮನಕ್ಕೆ ಬಂದಿದೆ. ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ಕುಸಿದ ಪಾರ್ಶ್ವದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಕಾಮಗಾರಿ ನಡೆಸಬೇಕಷ್ಟೆ ಎಂದು ಮಾಹಿತಿ ನೀಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm