ಬ್ರೇಕಿಂಗ್ ನ್ಯೂಸ್
14-10-20 04:36 pm Headline Karnataka News Network ಕರಾವಳಿ
ಬಂಟ್ವಾಳ, ಅಕ್ಟೋಬರ್.14 : ಕಳೆದೆರಡು ದಿನಗಳ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದಲ್ಲಿ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ. ಬುಧವಾರ ಬೆಳಗ್ಗೆ ಸಿಬ್ಬಂದಿಗಳು ತೆರಳಿದ್ದಾಗ ಘಟನೆ ಗಮನಕ್ಕೆ ಬಂದಿದೆ. ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ಕುಸಿದ ಪಾರ್ಶ್ವದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಕಾಮಗಾರಿ ನಡೆಸಬೇಕಷ್ಟೆ ಎಂದು ಮಾಹಿತಿ ನೀಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm