ಬ್ರೇಕಿಂಗ್ ನ್ಯೂಸ್
14-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ನಿರಂತರ ಮಳೆಯಾಗುತ್ತಿದೆ.
ಸತತ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಫುಲ್ ಆಗಿ, ಆಸುಪಾಸಿನ ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಇದರಿಂದ ಹಲವು ಮನೆಗಳ ಆವರಣಗಳಲ್ಲಿ ನೀರು ನುಗ್ಗಿತ್ತು.





ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಸತತ ಮಳೆಯಿಂದಾಗಿ ಭತ್ತದ ಕೃಷಿಕರಿಗೆ ತೊಂದರೆಯಾಗಿದೆ. ಬಹುತೇಕ ಭಾಗದಲ್ಲಿ ನವರಾತ್ರಿ ವೇಳೆಗೆ ಭತ್ತ ಕೊಯ್ಲಿಗೆ ಬರುತ್ತದೆ. ಕಟಾವಿಗೆ ಬಂದಿರುವ ಭತ್ತಕ್ಕೆ ಮಳೆ ಬಿದ್ದರೆ ಹಾಳಾಗುತ್ತದೆ. ಕೊಯ್ಲು ಮಾಡಿ, ಮನೆ ತುಂಬಿಸಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಈ ಬಾರಿ ಅದೇ ಸಮಯದಲ್ಲಿ ಮಳೆ ಬಂದಿರುವುದು ಕರಾವಳಿಯ ಕೃಷಿಕರನ್ನು ಹೈರಾಣು ಮಾಡಿದೆ.
A deep depression formed over the Bay of Bengal caused very heavy rain in Andhra Pradesh, Telangana and Odisha as a result Daksihna Kannada and Udupi districts have declared orange alert.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am