ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.
ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm