ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am