ಬ್ರೇಕಿಂಗ್ ನ್ಯೂಸ್
09-12-22 02:05 pm Udupi Correspondent ಕರಾವಳಿ
ಉಡುಪಿ, ಡಿ.9 : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಜ.12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಅದೇ ದಿನ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಮಟ್ಟದ 'ಯುವ ಸಂಗಮ' ಸಮಾವೇಶ ಏರ್ಪಡಿಸಿದ್ದು ಅದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ಈ ಬಗ್ಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಮ್ಮಿಲನ ಮತ್ತು ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
Yuva Sangama to be held in Udupi on Jan 12th.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm