ಬ್ರೇಕಿಂಗ್ ನ್ಯೂಸ್
10-12-22 10:28 am Udupi Correspondent ಕರಾವಳಿ
ಉಡುಪಿ, ಡಿ.10: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಪುಣ್ಯಕ್ಷೇತ್ರ ಸಂದರ್ಶನ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಕಾರ್ಕಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ಶನಿವಾರ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಅಲ್ಲಿಂದ ಕಾರ್ಕಳ ಮೂಲಕ ಶೃಂಗೇರಿಯತ್ತ ಹೊರಟಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಆಂಧ್ರಪ್ರದೇಶ ಮೂಲದ ಕುಟುಂಬ ಪ್ರಯಾಣಿಸುತ್ತಿದ್ದರು.
ಮೃತರನ್ನು ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ(32), ಮತ್ತವರ ಎರಡು ವರ್ಷದ ಮಗು ಸಾವು ಕಂಡಿದ್ದಾರೆ. ದೂರದ ಆಂಧ್ರಪ್ರದೇಶದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದವರು ಇಂದು ನಸುಕಿನಲ್ಲಿ ಶೃಂಗೇರಿಯತ್ತ ಹೊರಟಿದ್ದರು.
ಬೆಳಗ್ಗೆ ಕಾರ್ಕಳ - ಬಜಗೋಳಿ ಹೆದ್ದಾರಿ ತಲುಪಿದಾಗ ಬಸ್ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಇತರ ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Three Including 2-year-old Kid Killed in Bus-Car Collision at Karkala in Udupi. According to Primary Reports, the family was on their way to Sringeri after visiting Dharmasthala. When they reached Nellikar, a private bus collided with their car. All three died on the spot.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm