ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm