ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm