ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm