ಬ್ರೇಕಿಂಗ್ ನ್ಯೂಸ್
11-12-22 01:10 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಶನಿವಾರ ತಡರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ನಗರದ ಕೊಟ್ಟಾರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆಗೆ ಇಬ್ಬರು ಯುವತಿಯರು ಸುತ್ತಾಡುತ್ತಿದ್ದನ್ನು ನೋಡಿದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನೆ ಮಾಡಿದ್ದಾರೆ. ಎಲ್ಲಿ ಹೋಗ್ತಿದೀರಾ ನೀವು ಇಷ್ಟೊತ್ತಿಗೆ ಎಂದು ಕೇಳಿದ್ದಕ್ಕೆ, ನಾವು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದರು. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಕೇಳಿದ್ದಕ್ಕೆ ತಡಬಡಾಯಿಸಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಉರ್ವಾ ಪೊಲೀಸರನ್ನು ಕರೆಸಿದ್ದು ಸ್ಥಳದಲ್ಲೇ ಜೋರು ಮಾಡಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಯುವಕ- ಯುವತಿಯರನ್ನು ಬಳಿಕ ಉರ್ವಾ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ. ಹಿಂದು ಯುವತಿಯರ ಜೊತೆ ಮುಸ್ಲಿಂ ಯುವಕರು ತಿರುಗಾಡಿದರೆ, ಹಲ್ಲೆ ನಡೆಸುವ ಕೃತ್ಯ ಕಳೆದ ಒಂದೆರಡು ತಿಂಗಳಲ್ಲಿ ಹೆಚ್ಚಿದ್ದು 15-20 ದಿನಗಳ ಅಂತರದಲ್ಲಿ ನಾಲ್ಕನೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆಂದು ಪೊಲೀಸರು ಹೇಳಿದ್ದರೂ, ಈ ರೀತಿಯ ಘಟನೆಗಳಿವೆ ಕಡಿವಾಣ ಬಿದ್ದಿಲ್ಲ. ಜೊತೆಗೆ, ಹದ್ದುಮೀರಿದ ಯುವಕ- ಯುವತಿಯರ ವರ್ತನೆಗಳೂ ಕಡಿಮೆಯಾಗಿಲ್ಲ.
Moralpolice, Bajarangdal members thrash Hindu girls for roaming with Muslim youths in Mangalore. Urwa police are now investigating the case.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm