ಬ್ರೇಕಿಂಗ್ ನ್ಯೂಸ್
13-12-22 03:29 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಪಂಪ್ವೆಲ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗ್ನವಾಗಿ ಮೃತಪಟ್ಟ ಸ್ಥಿತಿಯಲ್ಲಿ ಶವ ಕಂಡುಬಂದಿದ್ದರಿಂದ ಸಂಶಯ ವ್ಯಕ್ತವಾಗಿದೆ.
ಪಂಪ್ವೆಲ್ ನಲ್ಲಿರುವ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು ಅಲ್ಲಿ ಸಿಕ್ಕಿರುವ ಡ್ರೈವಿಂಗ್ ಲೈಸನ್ಸ್ ನಲ್ಲಿ ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ಕರೀಂ ಎಂದು ಪತ್ತೆ ಮಾಡಲಾಗಿದೆ. ಡಿಎಲ್ ಪ್ರಕಾರ, ವ್ಯಕ್ತಿಯ ವಯಸ್ಸು 56 ಆಗಿರುತ್ತದೆ. ಇವರು ಉಳಿದುಕೊಂಡಿದ್ದ ಲಾಡ್ಜ್ ಗೆ ಯಾರೋ ಬುರ್ಖಾ ಧರಿಸಿದ ಮಹಿಳೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಲ್ಲದೆ, ಕೊಠಡಿಯ ಒಳಗೆ ಕೆಲವು ಆಯುರ್ವೇದಿಕ್ ಟ್ಯಾಬ್ಲೆಟ್ ಕೂಡ ಪತ್ತೆಯಾಗಿದೆ. ಮಹಿಳೆಯ ಜೊತೆಗೆ ಲೈಂಗಿಕ ಸಂಪರ್ಕದ ಬಳಿಕ ಹೃದಯಾಘಾತ ಆಗಿದೆಯೇ, ಸಾವಿಗೆ ಬೇರೆ ಏನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಾಗಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
The mortal remains of a man were found in a lodge here at Pumpwell on Tuesday December 13. The deceased is identified as Abdul Kareem (56) from Kasargod. Some tablets were also found next to the body.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am