ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am