ಬ್ರೇಕಿಂಗ್ ನ್ಯೂಸ್
14-12-22 06:32 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ರಾಜ್ಯ ಸರಕಾರದ 15ನೇ ಹಣಕಾಸು ಯೋಜನೆಯಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ 100 ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದ್ದು ಬುಧವಾರ ಏಕಕಾಲದಲ್ಲಿ ಎಲ್ಲಾ ಕ್ಲಿನಿಕ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ.
ಉಳ್ಳಾಲ ನಗರಸಭೆ ವ್ಯಾಪ್ತಿಯ ಕೆರೆಬೈಲ್ ಎಂಬಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕನ್ನು ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಉದ್ಘಾಟಿಸಿದರು.
ನಗರಸಭೆ ಪೌರಾಯುಕ್ತರಾದ ವಿದ್ಯಾ ಕಾಳೆ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಯನ್ನ ಒದಗಿಸುವ ನಿಟ್ಟಿನಲ್ಲಿ ಸರಕಾರವು ನಮ್ಮ ಕ್ಲಿನಿಕನ್ನ ಒದಗಿಸಿದೆ. ಇಲ್ಲಿ ಲ್ಯಾಬ್, ಲಸಿಕೆ, ಬಾಣಂತಿಯರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು ಸರಕಾರದ ಈ ಮಹತ್ತರ ಯೋಜನೆಯನ್ನ ಜನರು ಸದುಪಯೋಗಪಡಿಸಬೇಕಾಗಿ ಕರೆ ನೀಡಿದರು.



ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುನೀತಾ ಪ್ರೇಮ್ ಅವರು ನಮ್ಮ ಕ್ಲಿನಿಕಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತ , ವೈದ್ಯಾಧಿಕಾರಿ ಡಾ.ಸಿಹಾನ, ನಗರಸಭಾ ಸದಸ್ಯ ರಾಜೇಶ್ ಯು.ಬಿ, ಜೀವನ್ ಕೆರೆಬೈಲ್ ಮೊದಲಾದವರು ಉಪಸ್ಥಿತರಿದ್ದರು.
Mangalore Namma Clinic all set for inauguration in Ullal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am