ಬ್ರೇಕಿಂಗ್ ನ್ಯೂಸ್
15-12-22 11:02 am Mangalore Correspondent ಕರಾವಳಿ
ಮಂಗಳೂರು, ಡಿ.15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ (38) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಹನುಮಂತ ನಾಯ್ಕ ಅವರು ರಜೆಯಲ್ಲಿ ಬಾಗಲಕೋಟೆ ಜಿಲ್ಲೆಯ ಲವಲೇಶ್ವರ ಗ್ರಾಮಕ್ಕೆ ತೆರಳಿದ್ದರು. ಇಂದು ಮುಂಜಾನೆ ಮನೆಯಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.
2008ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ದಕ್ಷತೆಯಿಂದಾಗಿ ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
A police constable of kavur police station died due to heart attack.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm