ಬ್ರೇಕಿಂಗ್ ನ್ಯೂಸ್
15-10-20 03:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಯೋಗಿ ಆದಿತ್ಯನಾಥ್ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಜೋಗಿ ಸುಧಾರಕ ಸಂಘದಿಂದ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಇದೀಗ ಜೋಗಿ ಸಮುದಾಯಕ್ಕೇ ಸೇರಿದ ಕಾಂಗ್ರೆಸ್ ಮುಖಂಡ ಮತ್ತು ಮನಪಾ ಮಾಜಿ ಮೇಯರ್ ಹರಿನಾಥ್, ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಯಾವುದೇ ಅವಮಾನ ಆಗಿಲ್ಲ ಎಂದಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹರಿನಾಥ್, ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆಗಳು ಬರುತ್ತಿವೆ. ನಮ್ಮ ಸಮಾಜಕ್ಕೆ ಮಿಥುನ್ ರೈ ಅವಮಾನ ಮಾಡಿಲ್ಲ. ಜೋಗಿ ಸುಧಾರಕ ಸಂಘದ ಕಿರಣ್ ಜೋಗಿ ಓರ್ವ ಸ್ವಯಂ ಘೋಷಿತ ಅಧ್ಯಕ್ಷನಷ್ಟೇ. ಯಾವುದೇ ಚುನಾವಣೆ ಎದುರಿಸಿ ಅಧ್ಯಕ್ಷರಾಗಿಲ್ಲ. ಜೋಗಿ ಸಮುದಾಯದ ಸಮಸ್ಯೆಯನ್ನು ಯಾರೂ ಕೂಡ ಆಲಿಸುವುದಿಲ್ಲ. ಈಗ ಮಿಥುನ್ ರೈ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ. ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಹರಿನಾಥ್ ಹೇಳಿದರು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Youth Congress leader Mithun Rai who spoke hurtful words about Up Cm Yogi hasn't hurt the Jogi community clarifies Mangalore former Mayor Harinath in the press meet held at the Press Club in Mangalore here on 15 Thursday, October 2020
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am