ಬ್ರೇಕಿಂಗ್ ನ್ಯೂಸ್
16-12-22 10:04 pm Mangalore Correspondent ಕರಾವಳಿ
ಮಂಗಳೂರು, ಡಿ.16 : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ.
ಹಿತೇಶ್ ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಕೆಲ ಸಮಯದಿಂದ ಮಾನಸಿಕ ಖನ್ನತೆಯಿಂದಾಗಿ ಕೆಲಸಕ್ಕೆ ಹೋಗದೆ ಮನೆಯವರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಗುರುವಾರ ಸಂಜೆ ಮರವೂರು ಸೇತುವೆ ಬಳಿಯಲ್ಲಿ ಸ್ಕೂಟರ್ ನಿಲ್ಲಿಸಿ, ದಿಢೀರ್ ನದಿಗೆ ಹಾರಿದ್ದಾನೆ.
ಶುಕ್ರವಾರ ಬೆಳಗ್ಗೆ ಸೇತುವೆ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
21 year old boy commits suicide by Jumping from Maravoor Bridge in Mangalore. The deceased has been identified as Hitesh. It is said that he was suffering from depression.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm