ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...

ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm