ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...

ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm