ಬ್ರೇಕಿಂಗ್ ನ್ಯೂಸ್
19-12-22 10:28 pm Mangalore Correspondent ಕರಾವಳಿ
ಮಂಗಳೂರು, ಡಿ.19: ಹೊಸ ವರ್ಷಾಚರಣೆ ನೆಪದಲ್ಲಿ ಪಾರ್ಟಿ ಆಯೋಜಿಸುವುದನ್ನು ಬಜರಂಗದಳ ವಿರೋಧಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮನವಿ ನೀಡಿದ್ದು, ಹೊಟೇಲ್, ಪಬ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ, ಮಾದಕ ದ್ರವ್ಯಗಳ ಪಾರ್ಟಿ ಆಯೋಜಿಸುವುದಕ್ಕೆ ತಡೆ ನೀಡುವಂತೆ ಒತ್ತಾಯಿಸಿದೆ.
ಹೊಸ ವರ್ಷದ ನೆಪದಲ್ಲಿ ನಡೆಯುವ ಕಾರ್ಯಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ್ದು ಇದನ್ನು ಬಜರಂಗದಳ ತೀವ್ರ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಮಕ್ಕಳನ್ನು ಮೋಸಗೊಳಿಸಿ, ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತದೆ. ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯುವಕರು ಈ ಜಾಲದಲ್ಲಿ ಸಕ್ರಿಯರಾಗಿದ್ದಾರೆ. ಹೊಸ ವರ್ಷಾಚರಣೆ ಪಾರ್ಟಿ ನೆಪದಲ್ಲಿ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ.
ಆದ್ದರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಟೇಲ್, ಪಬ್, ರೆಸ್ಟೋರೆಂಟ್ ಹೆಸರಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಪಾರ್ಟಿಗಳಿಗೆ ಬ್ರೇಕ್ ಹಾಕಬೇಕು. ನಿಗದಿಗಿಂತ ಹೆಚ್ಚಿನ ಸಮಯ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಎಲ್ಲ ರೀತಿಯ ಪಬ್, ಬಾರ್, ಹೊಟೇಲ್ ಗಳು ನಿಗದಿತ ಸಮಯಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದಿಂದ ಮನವಿ ಪತ್ರವನ್ನು ನೀಡಲಾಗಿದೆ.
Mangalore Bajarang dal demands Police Commissioner not to grant permission for New Year Party 2023 as innocent girls are targeted towards Love Jihad, Drugs and Sex Mafia.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am