ಬ್ರೇಕಿಂಗ್ ನ್ಯೂಸ್
19-12-22 10:28 pm Mangalore Correspondent ಕರಾವಳಿ
ಮಂಗಳೂರು, ಡಿ.19: ಹೊಸ ವರ್ಷಾಚರಣೆ ನೆಪದಲ್ಲಿ ಪಾರ್ಟಿ ಆಯೋಜಿಸುವುದನ್ನು ಬಜರಂಗದಳ ವಿರೋಧಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮನವಿ ನೀಡಿದ್ದು, ಹೊಟೇಲ್, ಪಬ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ, ಮಾದಕ ದ್ರವ್ಯಗಳ ಪಾರ್ಟಿ ಆಯೋಜಿಸುವುದಕ್ಕೆ ತಡೆ ನೀಡುವಂತೆ ಒತ್ತಾಯಿಸಿದೆ.
ಹೊಸ ವರ್ಷದ ನೆಪದಲ್ಲಿ ನಡೆಯುವ ಕಾರ್ಯಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ್ದು ಇದನ್ನು ಬಜರಂಗದಳ ತೀವ್ರ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಮಕ್ಕಳನ್ನು ಮೋಸಗೊಳಿಸಿ, ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತದೆ. ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯುವಕರು ಈ ಜಾಲದಲ್ಲಿ ಸಕ್ರಿಯರಾಗಿದ್ದಾರೆ. ಹೊಸ ವರ್ಷಾಚರಣೆ ಪಾರ್ಟಿ ನೆಪದಲ್ಲಿ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ.
ಆದ್ದರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಟೇಲ್, ಪಬ್, ರೆಸ್ಟೋರೆಂಟ್ ಹೆಸರಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಪಾರ್ಟಿಗಳಿಗೆ ಬ್ರೇಕ್ ಹಾಕಬೇಕು. ನಿಗದಿಗಿಂತ ಹೆಚ್ಚಿನ ಸಮಯ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಎಲ್ಲ ರೀತಿಯ ಪಬ್, ಬಾರ್, ಹೊಟೇಲ್ ಗಳು ನಿಗದಿತ ಸಮಯಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದಿಂದ ಮನವಿ ಪತ್ರವನ್ನು ನೀಡಲಾಗಿದೆ.
Mangalore Bajarang dal demands Police Commissioner not to grant permission for New Year Party 2023 as innocent girls are targeted towards Love Jihad, Drugs and Sex Mafia.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm