ಬ್ರೇಕಿಂಗ್ ನ್ಯೂಸ್
19-12-22 10:55 pm Mangalore Correspondent ಕರಾವಳಿ
ಮಂಗಳೂರು, ಡಿ.19: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಕ್ರಿಸ್ತಿಯನ್ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ. ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ ಸ್ಥಳೀಯರು ಕಷ್ಟಪಟ್ಟು ಹೊರಗೆ ತೆಗೆದಿದ್ದಾರೆ.
ಕೇಬಲ್ ಕಾಮಗಾರಿ ನೆಪದಲ್ಲಿ ಸೋಜಾ ಆರ್ಕೇಡ್ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಗುಂಡಿ ತೆಗೆಯಲಾಗಿದೆ. ಅದನ್ನು ಮುಚ್ಚದೆ ಹಾಗೇ ಬಿಡಲಾಗಿದ್ದು, ಪಾದಚಾರಿಗಳು ನಡೆದು ಹೋಗುವುದಕ್ಕೆ ಕಷ್ಟ ಪಡುತ್ತಿದ್ದಾರೆ. ಮಹಿಳೆ ಕವುಚಿಕೊಂಡು ಬಿದ್ದಿದ್ದು, ತಲೆಯ ಭಾಗ ಗುಂಡಿಯ ಒಳಗೆ ಬಿದ್ದಿತ್ತು. ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯಗೊಂಡಿದ್ದು, ಜೊತೆಗಿದ್ದ ಗಂಡ ಬಳಿಕ ಅವರನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಹೋಗುವಲ್ಲಿ ಎರಡೂ ಬದಿ ಅಗೆದು ಹಾಕಲಾಗಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ಬ್ಲಂಡರ್ ಮಾಡಲಾಗಿದೆ. ಇದರಿಂದಾಗಿ ರಸ್ತೆ ಬದಿಯಿಂದ ನಡೆದು ಹೋಗುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ ಎಂದು ಸ್ಥಳದಲ್ಲಿದ್ದ ತಾರನಾಥ್ ಎಂಬವರು ತಿಳಿಸಿದ್ದಾರೆ.
An elderly lady was injured after she fell into a gutter near Jyothi's Ambedkar Circle on Monday, December 19 morning.The locals gathered in huge numbers and rescued the elderly lady who also suffered injuries in the fall. The gutter was opened for cabling purposes more than a month ago near Jyothi Laxmidas Jewellery and the authorities have not bothered to close it. The local public helped the woman out of the gutter.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm