ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm