ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm