ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am