ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm