ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm