ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm